ಅರ್ಥ : ಮನಸ್ಸಿನಲ್ಲಿರುವ ದಿಡ್ಡತನವು ಒಂದು ದೊಡ್ಡ ಕೆಲಸವನ್ನು ಮಾಡುವುದಕ್ಕೆ ಪ್ರಚೋದನೆಯನ್ನು ನೀಡುತ್ತದೆ ಅಥವಾ ಯಾವುದಾದರೊಂದರ ಕಾರಣದಿಂದ ನಿರ್ಭಯವಾಗಿ ಯಾವುದಾದರು ತೊಂದರೆ ಮುಂತಾದವುಗಳನ್ನು ಎದುರಿಸಬೇಕಾಗುತ್ತದೆ
ಉದಾಹರಣೆ :
ಧೈರ್ಯವಂತಸಾಹಸಿಯಾಗಿದ್ದರೆ ಒಬ್ಬನೇ ಬಂದು ಸಿಗುವೀರ ರಾಣಿ ಕಿತ್ತೂರು ಚೆನ್ನಮ್ಮ ಸಾಹಸದ ಕಥೆಯನ್ನು ಇನ್ನೂ ನೆನಪಿನಲ್ಲಿದೆ.
ಸಮಾನಾರ್ಥಕ : ಕೆಚ್ಚು, ದಿಟ್ಟತನ, ಧೈರ್ಯ, ಪರಾಕ್ರಮ, ಬಹದ್ದೂರ್, ವೀರತ್ವ, ಶಕ್ತಿಮೀರಿ ಮಾಡುವ ಕೆಲಸ, ಸಾಹಸ