ಅರ್ಥ : ಪುರಾಣದ ಅನುಸಾರ ಯಶೋದಳ ಗರ್ಭದಲ್ಲಿ ಹುಟ್ಟಿದ ಕನ್ಯೆಯನ್ನು ವಸುದೇವ ತೆಗೆದುಕೊಂಡು ಹೋಗಿ ದೇವಕಿಯ ಹತ್ತಿರ ಇಟ್ಟುಬಂದಿದ್ದನು ಮತ್ತು ಅದನ್ನು ಕಂಸ ದೇವಕಿಯ ಸಂತಾವವೆಂದು ತಿಳಿದು ಭೂಮಿಯ ಮೇಲೆ ಎಸೆದು ಸಾಯಿಸ ಬೇಕೆಂದುಕೊಂಡನು
ಉದಾಹರಣೆ :
ಕಂಸ ಶಿಶುವನ್ನು ಭೂಮಿಯ ಮೇಲೆ ಎಸೆಯುವ ಮೊದಲೇ ಯೋಗಮಾಯೆಯು ಅಷ್ಟಭುಜ ದೇವಿಯ ರೂಪ ಧಾರಣೆ ಮಾಡಿ ಕಂಸನಿಗೆ ಎಚ್ಚರಿಕೆಯನ್ನು ನೀಡುತ್ತಲೇ ಮೇಲೆ ಹೋಗಿ ಆಕಾಶದಲ್ಲಿ ವಿಲೀನವಾದಳು.